News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

87

ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್‍ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading