ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.
ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…