News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

87

ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್‍ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…