News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

87

ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್‍ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…