News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸುದ್ದಿ

ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

71

ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್‍ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….