ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…