ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…