ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…