ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.