ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…