ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.