ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…