ಉಪಯುಕ್ತ ಮಾಹಿತಿ

ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

499

ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್​ ಹೋಟೆಲ್​ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.

ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…