News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

501

ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್​ ಹೋಟೆಲ್​ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.

ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…