ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.