News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

567

ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…