News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

567

ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಉಪಯುಕ್ತ ಮಾಹಿತಿ

    ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

    ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…