News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

566

ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…