ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…