ಸಿನಿಮಾ

ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

1237

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆಗೆ ಮಾರಾಟ..!

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು  ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!

ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ  ಆರಂಭದಲ್ಲಿ  4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ,  ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ  ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-

ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

 ಸಿನಿಮಾ ಬಿಡುಗಡೆ ಯಾವಾಗ..?

ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…