Uncategorized, ಕರ್ನಾಟಕ

ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

1677

ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ.. 


2500 ವರ್ಷಗಳ :-

ಇತಿಹಾಸ ಕನ್ನಡ ಭಾಷೆ ಎರಡೂವರೆ ಸಹಸ್ರಮಾನದಷ್ಟು ಹಳೆಯದು! 2500 ವರ್ಷಗಳ ಹಿಂದೇ ಕನ್ನಡ ಭಾಷೆಯ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ.

ಕಾಲದಲ್ಲಿ ಅಂದರೆ ಕ್ರಿ.ಪೂ.4 ನಾಲ್ಕನೇ ಶತಮಾನದಲ್ಲಿ ಸಿಕ್ಕ ತಾಳೆಗರಿಯೊಂದರಲ್ಲಿ ಕನ್ನಡದ ‘ಊರಲ್ಲಿ’ ಎಂಬ ಶಬ್ದ ಪತ್ತೆಯಾಗಿ ಅಚ್ಚರಿ ಮೂಡಿಸಿತ್ತಾದರೂ ಆ ತಾಳೆಗರಿಗಳನ್ನು ಸುಟ್ಟಿದ್ದರಿಂದ ಕನ್ನಡಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯವೊಂದು ನಾಶವಾಗಿತ್ತು.

ಹಿಂದಿ ಹುಟ್ಟಿಲ್ಲದ ಕಾಲದಲ್ಲಿ ಕನ್ನಡ ಮುಗಿಲಲ್ಲಿತ್ತು!

ಅಮೋಘವರ್ಷ, ‘ಕವಿರಾಜಮಾರ್ಗ’ ರಚಿಸುವಾಗ ಇಂಗ್ಲೀಷ್ ಭಾಷೆಯಿನ್ನೂ ತೊಟ್ಟಿಲೊಳಗಿನ ಕೂಸಾಗಿತ್ತು. ಹಿಂದಿ ಭಾಷೆ ಹುಟ್ಟಿರಲೇ ಇಲ್ಲವಂತೆ!

ಪರಿಪೂರ್ಣ ಭಾಷೆ

ಕನ್ನಡ ಭಾಷೆ ಮತ್ತು ವರ್ಣಮಾಲೆ ತಾರ್ಕಿಕ ಮತ್ತು ವೈಜ್ಞಾನಿಕವಾಗಿಯೂ 99.99 ಪ್ರತಿಶತ ಪರಿಪೂರ್ಣವಾದುದು ಎಂಬುದು ಸಾಬೀತಾಗಿದೆ.

ಲಿಪಿಗಳ ರಾಣಿ ಕನ್ನಡ

 ವಿಶ್ವದ ಲಿಪಿಗಳ ರಾಣಿ ಎಂದರೆ ಕನ್ನಡ ಲಿಪಿ ಎಂದು ಶ್ರೀ ವಿನೋಭಾ ಭಾವೆಯವರೇ ಹೇಳಿದ್ದರು ಎಂಬುದು ಕನ್ನಡದ ಶ್ರೇಷ್ಠತೆಗೆ ಸಾಕ್ಷಿ.

ಅತೀ ಹೆಚ್ಚು ಪ್ರಶಸ್ತಿ

ಸಾಹಿತ್ಯಕ್ಕಾಗಿ ಅತೀ ಹೆಚ್ಚು ಪ್ರಶಸ್ತಿ ಪಡೆದ ಭಾರತೀಯರೆಂದರೆ ಅದು ಕುವೆಂಪು. ಅಂದರೆ ಕನ್ನಡ ಸಾಹಿತ್ಯದಿಂದಾಗಿಯೇ ಜಗದ ಕವಿ, ಯುಗದ ಕವಿ ಕುವೆಂಪು ಅವರು ಈ ಗೌರವ ಪಡೆದರು.


ಎಂಟು ಜ್ಞಾನಪೀಠದ ಹೆಗ್ಗಳಿಕೆ

ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಭಾಷೆ ಎಂದರೆ ಕನ್ನಡ. ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ವಿ.ಕೃ.ಗೋಕಾಕ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ ಈ ಎಂಟು ಜನ ಸಾಹಿತ್ಯದ ಬೇರೆ ಬೇರೆ ಪ್ರಾಕಾರಗಳಲ್ಲಿ ಕೃಷಿ ಮಾಡಿ ಕನ್ನಡಕ್ಕೆ ಗರಿಷ್ಠ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು.

ಗ್ರೀಕ್ ನಾಟಕದಲ್ಲಿ ಕನ್ನಡ ಸಾಲು

ಚಾರಿಯಟ್ ಮೈಮ್ ಎಂಬ ಎರಡನೇ ಶತಮಾನದ ಗ್ರೀಕ್ ನಾಟಕವೊಂದು ಕನ್ನಡ ಸಾಲನ್ನು ಉಪಯೋಗಿಸಿದೆ. ಅಂದರೆ ಎರಡನೇ ಶತಮಾನದಷ್ಟು ಹಿಂದೆಯೇ ಕನ್ನಡ ಭಾಷೆ ಗ್ರೀಸ್ ದೇಶದವರೆಗೂ ಲಗ್ಗೆಯಿಟ್ಟಿತ್ತು ಎಂದಾಯ್ತು!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

    ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…