News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ

ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

163

ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-

 ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘ‌ವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.

ಹೈಕೋರ್ಟ್‌ನಲ್ಲೂ ಬರಲಿ:-

ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್‌ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್‌ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್‌-ಮ್ಯಾಜಿಸ್ಟ್ರೇಟ್‌ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್‌, ಕಂದಾಯ, ಸಿವಿಲ್‌, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…