ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು