ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.

ಕಪ್ಪು ಉಪ್ಪಿನ ಉಪಯೋಗಗಳು:-
1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-
ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3.ಉಸಿರಾಟದ ತೊಂದರೆ ನಿವಾರಣೆ:-
ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.

4.ಮಧುಮೇಹವನ್ನು ನಿಯಂತ್ರಿಸುತ್ತದೆ:-
ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.

5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-
ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.

6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-
ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.

7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-
ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…