ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.
ಕಪ್ಪು ಉಪ್ಪಿನ ಉಪಯೋಗಗಳು:-
1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-
ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.
2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
3.ಉಸಿರಾಟದ ತೊಂದರೆ ನಿವಾರಣೆ:-
ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.
4.ಮಧುಮೇಹವನ್ನು ನಿಯಂತ್ರಿಸುತ್ತದೆ:-
ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.
5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-
ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.
6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-
ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.
7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-
ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.