ಆರೋಗ್ಯ

ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1352

ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ  ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.

ಕರಬೂಜ ಹಣ್ಣು ಹಾಗೂ ಬೀಜ ಇವು ಕರಬೂಜದ ಔಷಧೋಪಯೋಗಿ ಭಾಗಗಳು:-

೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.

ತೂಕ ಇಳಿಸಲು ನೆರವಾಗುತ್ತದೆ:-

ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.

ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.

ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.

ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಸುದ್ದಿ

    ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

    ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.  ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…