ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..
ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ಕೊರೊನಾ ವೈರಸ್ ಹಬ್ಬುವುದು ಹೇಗೆ?
*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.
*ಶೀನು ಮತ್ತು ಕೆಮ್ಮಿನ ಗಾಳಿಯಿಂದ.
*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ
*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.
*ಅಪರೂಪದಲ್ಲಿ ಮಲದ ಮೂಲಕ

ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?
ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?
ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.
*ಮೂಗು ಸೋರುವುದು
*ತಲೆನೋವು
*ಕೆಮ್ಮು
*ಗಂಟು ನೋವು
*ಜ್ವರ
*ಸಂಪೂರ್ಣವಾಗಿ ಅನಾರೋಗ್ಯ
ಈ ರೋಗದ ವೈರಸ್ಗಳು ತುಂಬಾನೇ ಡೇಂಜರಸ್
ಕೆಲವು ಕೊರೊನಾ ವೈರಸ್ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.
ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.
*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.
ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?



ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.
*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.
*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.
*ಸಾಕಷ್ಟು ವಿಶ್ರಾಂತಿ ಪಡೆಯಿರಿ.
ನೀರಿನಾಂಶ ಹೆಚ್ಚು ಸೇವಿಸಿ.

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.
*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.
* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.
*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.
*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.
*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.
*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.
ವಿಳಾಸ: MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…