ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ