inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

4649

ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.


1  ಗಂಗಡಕಾರ ಒಕ್ಕಲಿಗ 2  ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ  10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ

24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ

38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ

56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ

71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ

81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ

93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ

106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು  ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ

123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ   ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.