ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.

1 ಗಂಗಡಕಾರ ಒಕ್ಕಲಿಗ 2 ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ 10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ
24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ
38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ
56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ
71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ
81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ
93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ
106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ
123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.