ಸುದ್ದಿ

ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

59

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ

 ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತ ಸಾರಥಿ ಚಿತ್ರ ಬಿಡುಗಡೆಯಾಗಿ 8 ವರ್ಷಗಳಾಗಿದ್ದು, ಈ ಬಗ್ಗೆ ದರ್ಶನ್ ಅವರು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. “ಇಂದಿಗೆ ಕನ್ನಡದ ಅಪೂರ್ವ ಮೈಲಿಗಲ್ಲಿನ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ – ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಶನ್‍ನ ಮೆಗಾ ಬ್ಲಾಕ್‍ಬಸ್ಟರ್ `ಸಾರಥಿ’ ಬಿಡುಗಡೆಯಾಗಿ ಸರಿಯಾಗಿ 8 ವರ್ಷಗಳು ತುಂಬಿವೆ. ಮತ್ತೆ ಈ ಸೂಪರ್ ಕಾಂಬಿನೇಶನ್ ಅನ್ನು ನೋಡಲು ಕಾತುರದಲ್ಲಿರುವ ಕನ್ನಡ ಜನತೆ” ಎಂದು ಟ್ವೀಟ್ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…