ಈ ರಾಜಕೀಯ,ರಾಜಕಾರಣಿಗಳು ಅವರ ಮಕ್ಕಳು ಯಾವಾಗಲು ಒಂದಲ್ಲ ಒಂದು ಸುದ್ದಿಯಲ್ಲಿ ಇದ್ದೆ ಇರುತ್ತಾರೆ.ಅದೇ ರೀತಿ ಇಲ್ಲೊಬ್ಬ ದೊಡ್ಡ ರಾಜಕಾರಣಿಯ ಮಗನ ವಿಷಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹೌದು, ಕಾಂಗ್ರೆಸ್ನ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರ ಮಗ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎನ್ನುವ ವಿಷಯ ಅಂತರ್ಜಾಲ ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಡಾ.ಜಿ ಪರಮೇಶ್ವರ್’ರವರ ಮಗ ಶಶಾಂಕ್ ಲಿಂಗ ಪರಿವರ್ತನೆಯ ನಂತರ ತನ್ನ ಹೆಸರನ್ನು ಶನಾ ಎಂದು ಬದಲಾಯಿಸಿಕೊಂಡಿದ್ದಾರೆ.ಈ ವಿಷಯವನ್ನು ಅಂತರ್ಜಾಲದಲ್ಲಿ ಸ್ವತಹ ಶಾನ್ ಬಹಿರಂಗಪಡಿಸಿದ್ದಾರೆ. ಅಷ್ಟೆ ಅಲ್ಲದೆ ಇದು ನನ್ನ ಸ್ವತಂತ್ರ ನಿರ್ಧಾರ, ನನಗೆ ಸರಿ ಎನಿಸಿದ ಮೇಲಿಯೇ ನಾನು ಲಿಂಗ ಪರಿವರ್ತನೆಗೆ ಮುಂದಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿದೇಶದಲ್ಲೆ ಲಿಂಗಪರಿವರ್ತನೆಯನ್ನು ಮಾಡಿಸಿಕೊಂಡಿದ್ದಾರೆ.ಈ ವಿಷಯವನ್ನು ತಿಳಿದ ನನ್ನ ಗಳೆಯ ಗೆಳೆತಿಯರು ನನ್ನಿಂದ ದುರವಾಗಿದ್ದಾರೆ ಎಂದು ಹೇಳಿದ್ದಾರೆ. ಬಾಲ್ಯದಿಂದಲೂ ಇಂತಹ ಪರಿಸ್ಥಿತಿಯನ್ನು ಅನುಭವಿಸುತ್ತಲೆ ಬಂದಿದ್ದೇನೆ. ಇಷ್ಟು ದಿನ ಸಮಾಜದ ಕಟ್ಟುಪಾಡುಗಳಿಗೆ ಹೆದರಿಕೊಂಡು ಬದುಕುತ್ತಿದ್ದೆ. ಆದರೆ ಇನ್ನು ಮುಂದೆ ನನ್ನ ಇಷ್ಟದಂತೆ ಬದುಕುತ್ತೇನೆ.
ನಾನು ಸಲಿಂಗಿಯಲ್ಲ, ಎಂದು ಮನಸಿನ ಮಾತನ್ನು ಹೇಳಿಕೊಳ್ಳುವ, ಶಶಾಂಕ್ ಈಗಾಗಲೇ ಶನಾ ಅಂತ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದು, ದಶಕಗಳಿಂದ ನನ್ನೊಳಗೆ ನಡೆದುಕೊಂಡು ಬಂದಿದ್ದ ಪರಿವರ್ತನೆಯ ಪ್ರಕ್ರಿಯೆಯ ಪರಿಣಾಮ ನಾನು ಪರಿವರ್ತನೆ ಆಗಿದ್ದೇನೆ.
ಶಶಾಂಕ್ ಈಗ ಶಾನ ಆಗಿದ್ದು ಇನ್ನು ಮುಂದೆ ನಾನು ನನ್ನ ಜೀವನವನ್ನು ನೊಂದ ಮಹಿಳೆಯರ ಏಳಿಗೆಗಾಗಿ ಶ್ರಮಿಸುವುದಾಗಿ ತಿಳಿಸಿರುವ ಶಾನಾ, ಸ್ವಯಂ ಸೇವಾ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಪ್ರಪಂಚದೆಲ್ಲೆಡೆ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ,ದೌರ್ಜನ್ಯದ ಪರವಾಗಿ ಹೋರಾಡುತ್ತೇನೆ ಎಂದಿದ್ದಾರೆ.
ಸದ್ಯ ಹೊರದೇಶದಲ್ಲಿರುವ ಶಶಾಂಕ್ ಉರುಪ್ ಶನಾ ಡಾ.ಜಿ.ಪರಮೇಶ್ವರ್ ಮತ್ತು ಕನ್ನಿಕಾ ಪರಮೇಶ್ವರಿ ಅವರ ಏಕೈಕಪುತ್ರ.ತಂದೆಯ ಆಸ್ತಿಗೆ ಒಡೆಯನಾಗಬೇಕಿದ್ದ ಶಶಾಂಕ್ ಮುಂದೆ ಏನು ಮಾಡುತ್ತಾರೆ ಎನ್ನುವುದೇ ವಿಚಾರವಾಗಿದೆ.ಅಂದ ಹಾಗೆ ಈ ವಿಚಾರ ಪರಮೇಶ್ವರ್ ಅವರ ಕುಟುಂಬದ ಮತ್ತು ಪಕ್ಷದವರಿಗೂ ಸಹ ತಿಳಿದಿಲ್ಲ ಎಂದು ಹೇಳಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…