ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ