ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…