ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.