ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…