ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…