ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.