ಸರ್ಕಾರದ ಯೋಜನೆಗಳು

ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

233

ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…