ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಪುರಾಣಗಳ ಪ್ರಕಾರ ನಾಲ್ಕು ಯುಗಗಳಿದ್ದು, ಸತ್ಯಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಕಲಿಯುಗಗಳೆಂದು ಕರೆಯುತ್ತಾರೆ.ಪುರಾಣಗಳ ಪ್ರಕಾರ ನಾಲ್ಕು ಯುಗಗಳಲ್ಲಿ ಕಲಿಯುಗವೇ ಅತ್ಯಂತ ಕರಾಳವಾಗಿದ್ದು ಕತ್ತಲಿನಿಂದ ತುಂಬಿರುತ್ತದೆ. ಸಮಯ ಕಳೆದಂತೆ ಕಲಿಯುಗದಲ್ಲಿಯೂ ಹಲವಾರು ಬದಲಾವಣೆಗಳಾಗುತ್ತಾ ಬರುತ್ತದೆ. ಆಧ್ಯಾತ್ಮಿಕತೆಯತ್ತ ಜನರ ಒಲವು ಕಡಿಮೆಯಾಗುತ್ತಾ ಹೋಗುತ್ತದೆ.

ಕಲಿಯುಗದ ಅಂತ್ಯದಲ್ಲಿ ಜನರು ದೇವರನ್ನು ಮರೆಯುತ್ತಾರೆ ಹಾಗೂ ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

ಪುರಾಣಗಳ ಪ್ರಕಾರ ವೇದಗಳು ಕಲಿಯುಗದ ಬಗ್ಗೆ ಹೇಳಿರುವ ಸತ್ಯಗಳು ಏನು ಗೊತ್ತಾ..?






ಹಾಗಾದ್ರೆ ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..? ವೇದಗಳ ಪ್ರಕಾರ ಕಲಿಯುಗ ಅಂತ್ಯವಾಗುತ್ತಿದೆ ಎನ್ನುವುದಕ್ಕೆ ಕೆಲವು ಸಂಕೇತಗಳನ್ನು ಹೇಳಲಾಗಿದೆ…
1. ಕಲಿಯುಗ ಅಂತ್ಯವಾಗುತ್ತಿದೆ ಎಂದಾಗ ಹಸುಗಳು ಇರುವುದಿಲ್ಲ. ಸತ್ತು ಹೋಗುತ್ತವೆ.

2.ಯಾರಿಗೂ ಕರುಣೆ ಇರುವುದಿಲ್ಲ. ಒಬ್ಬರನ್ನೊಬ್ಬರು ಸಾಯಿಸಿಕೊಳ್ಳುವವರೆಗೂ ಬರುತ್ತದೆ.

3.ಮಹಿಳೆಯರು ತುಂಬಾ ಕ್ರೂರವಾಗಿ ನಡೆದುಕೊಳ್ಳುತ್ತಾರೆ. ಎಲ್ಲಿ ನೋಡಿದರೂ ವ್ಯಭಿಚಾರ, ಹತ್ಯೆಗಳು ನಡೆಯುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…