ದೇವರು-ಧರ್ಮ

ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

4339

ನಮ್ಮ ಹಿಂದೂ ಧರ್ಮದಲ್ಲಿ ಪುರಾಣಗಳ ಪ್ರಕಾರ ನಾಲ್ಕು ಯುಗಗಳಿದ್ದು, ಸತ್ಯಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಕಲಿಯುಗಗಳೆಂದು ಕರೆಯುತ್ತಾರೆ.ಪುರಾಣಗಳ ಪ್ರಕಾರ ನಾಲ್ಕು ಯುಗಗಳಲ್ಲಿ ಕಲಿಯುಗವೇ ಅತ್ಯಂತ ಕರಾಳವಾಗಿದ್ದು ಕತ್ತಲಿನಿಂದ ತುಂಬಿರುತ್ತದೆ. ಸಮಯ ಕಳೆದಂತೆ ಕಲಿಯುಗದಲ್ಲಿಯೂ ಹಲವಾರು ಬದಲಾವಣೆಗಳಾಗುತ್ತಾ ಬರುತ್ತದೆ. ಆಧ್ಯಾತ್ಮಿಕತೆಯತ್ತ ಜನರ ಒಲವು ಕಡಿಮೆಯಾಗುತ್ತಾ ಹೋಗುತ್ತದೆ.

ಕಲಿಯುಗದ ಅಂತ್ಯದಲ್ಲಿ ಜನರು ದೇವರನ್ನು  ಮರೆಯುತ್ತಾರೆ ಹಾಗೂ ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.


 

ಪುರಾಣಗಳ ಪ್ರಕಾರ ವೇದಗಳು ಕಲಿಯುಗದ ಬಗ್ಗೆ ಹೇಳಿರುವ ಸತ್ಯಗಳು ಏನು ಗೊತ್ತಾ..?

  • ಕಲಿಯುಗದಲ್ಲಿ ನಿಜ ಅನ್ನುವುದು ಸತ್ತು ಹೋಗುತ್ತದೆ. ಮನುಷ್ಯರು ನಿಜ ಹೇಳುವುದನ್ನು ಬಿಡುತ್ತಾರೆ. ಸುಳ್ಳಿನ ಮೇಲೆ ಜಗತ್ತು ನಡೆಯುತ್ತದೆ. ನಿಜ ಹೇಳುವ ಯಾವ ಮನುಷ್ಯ ಸಹ ಕಲಿಯುಗದಲ್ಲಿ ಇರಲಾಗುವುದಿಲ್ಲ. ಇರುವುದಿಲ್ಲ.

  • ಮನುಷ್ಯರಲ್ಲಿ ಒಳ್ಳೆಯತನ ಅನ್ನುವುದು ಇರುವುದಿಲ್ಲ. ಅದನ್ನು ನೋಡಬೇಕೆಂದರೂ ಯಾರಲ್ಲೂ ಕಾಣಸಿಗದು. ಎಲ್ಲೋ ಕೋಟಿಗೊಬ್ಬರು ಒಳ್ಳೆಯ ಮನುಷತ್ವ ಇರುವವರು ಕಾಣುತ್ತಾರೆ.

  • ಒಬ್ಬ ವ್ಯಕ್ತಿಗೆ ಇರುವ ಗುಣಗಳಿಗಿಂತ ಆತನಿಗಿರುವ ಆಸ್ತಿ ಇತರರಿಗೆ ಹೆಚ್ಚಾಗಿ ಕಾಣುತ್ತದೆ. ಹಣ ಅಂತಸ್ತು ನೋಡಿ ಮನುಷ್ಯನ ಗುಣ ಗಣಗಳನ್ನು ನಿರ್ಧರಿಸುತ್ತಾರೆ.

 

  • ಗಂಡ ಹೆಂಡತಿ ನಡುವೆ ನಿಜವಾದ ಪ್ರೀತಿ ಮಾಯವಾಗುತ್ತದೆ. ಅವರ ನಡುವೆ ಇರುವುದು ಕೇವಲ ಆಕರ್ಷಣೆ ಮಾತ್ರ. ಇದು ಅವರ ನಡುವಿನ ಸಂಬಂಧಕ್ಕೆ ಹೊಡೆತ ನೀಡುತ್ತದೆ.

  • ತಂದೆತಾಯಿಯನ್ನು ಮೋಸ ಮಾಡುವ ಮಕ್ಕಳು, ಮಕ್ಕಳನ್ನು ಮೋಸ ಮಾಡುವ ತಂದೆತಾಯಿ ಇರುತ್ತಾರೆ.

  • ಮತ, ಕುಲ, ವರ್ಗಗಳ ಹೆಸರಲ್ಲಿ ಮೋಸಗಳು ನಡೆಯುತ್ತವೆ. ಅವುಗಳನ್ನು ಅಡ್ಡವಾಗಿಟ್ಟುಕೊಂಡು ಕೆಲವರು ಕೆಟ್ಟ ಕೆಲಸಗಳಿಗೆ ಕೈಹಾಕುತ್ತಾರೆ.

ಹಾಗಾದ್ರೆ ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..? ವೇದಗಳ ಪ್ರಕಾರ ಕಲಿಯುಗ ಅಂತ್ಯವಾಗುತ್ತಿದೆ ಎನ್ನುವುದಕ್ಕೆ ಕೆಲವು ಸಂಕೇತಗಳನ್ನು ಹೇಳಲಾಗಿದೆ…

1. ಕಲಿಯುಗ ಅಂತ್ಯವಾಗುತ್ತಿದೆ ಎಂದಾಗ ಹಸುಗಳು ಇರುವುದಿಲ್ಲ. ಸತ್ತು ಹೋಗುತ್ತವೆ.

 

2.ಯಾರಿಗೂ ಕರುಣೆ ಇರುವುದಿಲ್ಲ. ಒಬ್ಬರನ್ನೊಬ್ಬರು ಸಾಯಿಸಿಕೊಳ್ಳುವವರೆಗೂ ಬರುತ್ತದೆ.

3.ಮಹಿಳೆಯರು ತುಂಬಾ ಕ್ರೂರವಾಗಿ ನಡೆದುಕೊಳ್ಳುತ್ತಾರೆ. ಎಲ್ಲಿ ನೋಡಿದರೂ ವ್ಯಭಿಚಾರ, ಹತ್ಯೆಗಳು ನಡೆಯುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ವಿಚಿತ್ರ ಆದರೂ ಸತ್ಯ

    ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

    ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…