ಕರ್ನಾಟಕ

ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

267

ಹೌದು ಸರ್ಕಾರದಿಂದ  ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

 

ಅದೇ ರೀತಿಯಾಗಿ ಸುನಿತಾ ಮಂಜುನಾಥ್ ರವರು ಕೂಡ ತಮ್ಮ ಚನ್ನಕೇಶವ ಶಿಕ್ಷಣ ಟ್ರಸ್ಟ್ ಮೂಲಕ ಶಾಲೆಗೆ ಅಹಾರ ಧಾನ್ಯ ಪೂರೈಸುತ್ತಿದ್ದಾರೆ..

ಇದೇ ಗುರುವಾರ ಅಕ್ಟೋಬರ್ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ ತಾಲ್ಲೂಕಿನ , ಕಲ್ಲಡ್ಕದಲ್ಲಿ ,ಶ್ರೀ ಡಾಕ್ಟರ್ ಕಲ್ಲಡ್ಕ ಪ್ರಭಾಕರ ಭಟ್ಟರವರು ನಡೆಸುತ್ತಿರುವ “ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ” ನೂತನ ಶಿಶುಮಂದಿರವನ್ನು ಲೋಕಾರ್ಪಣೆ ಮಾಡುವ ಸಲುವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಸುನಿತಾ ಮಂಜುನಾಥ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದೇಶ ಸೇವೆಗೆ ಕಂಕಣ ಬದ್ದರಾಗಿ ನಿಲ್ಲಲು ನಾನೆಂದೂ ಸಿದ್ಧ ಎಂದು ಹೇಳಿದ್ದಾರೆ..

ಇದೇ ಸಂಧರ್ಭದಲ್ಲಿ ಶಾಲೆಗೆ ತಮ್ಮ ಚನ್ನಕೇಶವ ಶಿಕ್ಷಣ ಟ್ರಸ್ಟ್ ಕಡೆಯಿಂದ ಆಹಾರ ಧಾನ್ಯ ಒದಗಿಸಿ.. ಇದು ನನ್ನ ಅಳಿಲು ಸೇವೆ ಅಷ್ಟೇ ಎಂದು, ಶಾಲೆಯ ಅನ್ನ ಕಿತ್ತುಕೊಂಡ ಕರ್ನಾಟಕ ಸರ್ಕಾರದ ವಿರುದ್ಧ ಗುಡುಗಿದ್ದಾರೆ..

ಸ್ವಾಭಿಮಾನಿ ಮಕ್ಕಳು ತಾವೇ ಭತ್ತ ಬೆಳೆಯುತ್ತಿರುವುದ ಕಂಡು ಭಾವುಕರಾದ ಸುನಿತಾ ಮಂಜುನಾಥ್ ಮಕ್ಕಳು ದೇವರ ಸಮಾನ ಈ ದೇವರುಗಳ ಸೇವೆಗೆ ನಾನೆಂದು ಸಿದ್ಧವುರುವುದಾಗಿ ತಿಳಿಸಿ.. ಅಲ್ಲೇ ನಡೆಯುತ್ತಿದ್ದ ಗೋ ಪೂಜೆಯಲ್ಲಿ ಭಾಗವಹಿಸಿ..ನನ್ನ ಜೀವನದಲ್ಲಿ ಸಾರ್ಥಕ ಭಾವ ಮೂಡಿಸಿದ ಕಾರ್ಯಕ್ರಮಗಳಲ್ಲಿ ಇದೂ ಕೂಡ ಒಂದು ಎಂದು ಧನ್ಯವಾದವನ್ನು ತಿಳಿಸಿದ್ದಾರೆ..

 

*ಈಗಿನ ಕಾಲದಲ್ಲಿ ಹೆತ್ತವರ ಸೇವೆಯನ್ನೇ ಮಾಡದ ಎಷ್ಟೋ ಮಕ್ಕಳ ನಡುವೆ ಸಂಸಾರದ ಜೊತೆಗೆ ದೇಶ ಸೇವೆಗೆ ಸಿದ್ಧರಾಗಿ ನಿಂತಿರುವ “ಸುನಿತಾ ಮಂಜುನಾಥ್” ವಿಶೇಷವೇ ಸರಿ.. ಶುಭವಾಗಲಿ ನಿಮಗೆ.. ನಿಮ್ಮ ಕಾರ್ಯ ಹೀಗೆ ಮುಂದುವರೆಯಲಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.