ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ.

ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ ಪರಮೇಶ್ವರ್ ಮತ್ತು ಸಿ ಎಂ ಸಿದ್ದರಾಮಯ್ಯ ರವರು ಕಾಂಗ್ರೆಸ್ ನ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಹರಸಾಹಸ ಮಾಡಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನು ಉಳಿದ ಆರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇನ್ನು ಘೋಷಣೆ ಮಾಡಿಲ್ಲ. ಆದರೆ ಈ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿಯಿದ್ದು ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಬಿಡುಗಡೆ ಮಾಡಲಾಗುವುದು ಎಂದು ತಿಳಿದುಬಂದಿದೆ.






ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.