News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

758

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬ್ಯಾಂಕ್’ಗಳಿಂದ ಸಾಲ ಪಡೆದುಕೊಂಡ ಗ್ರಾಹಕರಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.

  • ಕಾನೂನು

    10ರೂ ನಾಣ್ಯವನ್ನು, ಅಂಗಡಿಯವ ಮುಲಾಜಿಲ್ಲದೆ ತಿರಸ್ಕರಿಸಿದಕ್ಕೆ, ಅವನಿಗಾದ ಶಿಕ್ಷೆ ಏನು ಗೊತ್ತಾ..?

    ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.