ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.

ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…