inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

40

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…