ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.

ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.