News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

54

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…

  • ರಾಜಕೀಯ

    ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

    ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…