News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

49

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ರಾಜಕೀಯ

    ರಾಜರಾಜೇಶ್ವರಿನಗರ ಮುನಿರತ್ನ VS ಪ್ರಜ್ವಲ್ ರೇವಣ್ಣ ನೀವು ಯಾರನ್ನ ಬೆಂಬಲಿಸುತ್ತೀರಾ..?

    ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…