News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

54

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…